August 4, 2026
Startv News | Hubli | Kannada News
ಅಪರಾಧ ರಾಷ್ಟ್ರೀಯ ಸುದ್ದಿಗಳು

ಮದುವೆ ಮಾಡುತ್ತಿಲ್ಲ, ಮದುವೆಗೆ ಹುಡುಗಿ ಹುಡುಕುತ್ತಿಲ್ಲ ಅಂತ ತಾಯಿಯನ್ನೇ ಕೊಂದ ಪಾಪಿ ಮಗ!

ಸಿದ್ದಿಪೇಟೆಯಲ್ಲಿ ಈ ಘಟನೆ ನಡೆದಿದ್ದು, ತಾಯಿಯ ಕತ್ತು ಸೀಳಿ ಕೊಂದಿದ್ದೂ ಅಲ್ಲದೇ ಆಕೆಯ ಕೈ ಕಾಲುಗಳನ್ನು ಕತ್ತರಿಸಿ ದರೋಡೆ ಕತೆ ಕಟ್ಟಿದ್ದಾನೆ.

ಮದುವೆ ಮಾಡಿಕೊಳ್ಳಲು ಹುಡುಗಿಯನ್ನು ಹುಡುಕುತ್ತಿಲ್ಲ ಎಂದು ಪಾಪಿ ಮಗ ಹೆತ್ತತಾಯಿಯನ್ನೇ ಕೊಂದ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮಹಿಳೆ ನೀಡಿದ ದೂರಿನಲ್ಲಿ ಆರೋಪಿಗಳು ಇಟ್ಟಿಗೆಯಿಂದ ಹಲ್ಲೆ ನಡೆಸಿ ತಾಯಿಯನ್ನು ಕೊಲೆಗೈದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ಬಗ್ಗೆ ತನಿಖೆಯ ಸಂದರ್ಭದಲ್ಲಿ ಆರೋಪಿಗಳು ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಸೋದರಿ ನೀಡಿದ ಸುಳಿವಿನ ಮೇರೆಗೆ ಆರೋಪಿ ಮಗನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ ಆರೋಪಿಗಳು ಈ ಹಿಂದೆ ಯಾವುದಾದರೂ ಕೃತ್ಯಗಳಲ್ಲಿ ಭಾಗಿಯಾಗಿರುವುದರ ಬಗ್ಗೆ ಸಹ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share

Related posts

64 ತರಹದ ತೆರಿಗೆ (ಟ್ಯಾಕ್ಸ್) ಕಟ್ಟಿದರು ಯಾಕೆ ನಮ್ಮ ಭಾರತ ದೇಶದ ಜನತೆ ಬಡವರಾಗಿದ್ದಾರೆ? ಒಂದು ಸಲ ರೋಡ್ ತೆರಿಗೆ (ಟ್ಯಾಕ್ಸ್) ಕಟ್ಟಿದರೆ ಟೋಲ್ ಟ್ಯಾಕ್ಸ್ ಯಾಕೆ?

admin

ಹುಬ್ಬಳ್ಳಿ-ಧಾರವಾಡದ ರೌಡಿಶೀಟರ್‌ಗಳ ದಂಡು, ಇಷ್ಟು ಮಂದಿ ರೌಡಿಗಳು ಒಂದೇ ಸ್ಥಳದಲ್ಲಿ..? ರೌಡಿಗಳೆಲ್ಲ ಕೈ ಕಟ್‌, ಬಾಯಿ ಮುಚ್‌.!

admin

ಹುಬ್ಬಳ್ಳಿ: ಇರುವೆಗಳ ಕಾಟಕ್ಕೆ ಮಗು ಆಕ್ರಂದನ, ಆಚೆ ಬಂದು ನೋಡಿದರೆ ಕಬ್ಬಿನ ಗದ್ದೆಯಲ್ಲಿ ಗಂಡು ಶಿಶು ಪತ್ತೆ

admin

Leave a Comment