August 4, 2026
Startv News | Hubli | Kannada News
ಅಪರಾಧ ವಿಶೇಷ ವರದಿ ಸುದ್ದಿಗಳು ಸ್ಥಳೀಯ ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ ಯಲ್ಲಿ ಸ್ಮಾರ್ಟ್ ವಾಚ್ ವಿಷಯದ ಬಗ್ಗೆ ಚಾಕುವಿನಿಂದ ಹತ್ಯೆ. ಏನಿದು ಮತ್ತೆ ಸ್ಮಾರ್ಟ್ ಸಿಟಿ ಯಲ್ಲಿ.?

ಹುಬ್ಬಳ್ಳಿ: ಶಾಂತವಾಗಿದ್ದ ಹುಬ್ಬಳ್ಳಿಯಲ್ಲಿ ಮತ್ತೆ ರಕ್ತ. ಸ್ಮಾರ್ಟ್ ವಾಚ್ ವಿಚಾರಕ್ಕೆ ಸಂಬಂಧಿಸಿದಂತೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಮೃತಪಟ್ಟ ವ್ಯಕ್ತಿಯ ಹೆಸರು ಅಸ್ಲo. ಇಂದು ರಾತ್ರಿ ವೆಂಕಟೇಶ್ವರ ಕಾಲೋನಿಯಲ್ಲಿ ಸ್ಮಾರ್ಟ್ ವಾಚ್ ವಿಷಯದ ಬಗ್ಗೆ ಜಗಳ ಉಂಟಾಗಿ ಮಂಜುನಾಥ್ ಹಾಗೂ ಅಸ್ಲಾಂ ಮದ್ಯದಲ್ಲಿ ಜಗಳ ಉಂಟಾಗಿದೆ. ಈ ಜಗಳದಲ್ಲಿ ಮಂಜುನಾಥ್ ಎಂಬ ವ್ಯಕ್ತಿ ಅಸ್ಲo ಎದೆಗೆ ಚಾಕುವಿನಿಂದ ಚುಚ್ಚಿದಾನೆ. ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ,ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಆರೋಪಿ ಮಂಜುನಾಥನನ್ನು ಪೊಲೀಸರು ಬಂದಿಸಲಾಗಿದ್ದು ವಿಚಾರಣೆ ಮುಂದುವರಿಸಿದ್ದಾರೆ.

Share

Related posts

ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗು ಸ್ಮಶಾನದಲ್ಲಿ ಬಾಯಿಗೆ ನೀರು ಬಿಟ್ಟಾಗ ಜೀವಂತ!

admin

ಹುಬ್ಬಳ್ಳಿ-ಧಾರವಾಡದಲ್ಲಿ ಬಿಆರ್‌ಟಿಎಸ್‌ ಸೂಕ್ತ ನಿರ್ವಹಣೆ ಇಲ್ಲದೇ ಬಸ್‌ಗಳಿಗೆ ಬಿಡಿ ಭಾಗಗಳ ಕೊರತೆ, ನಿತ್ಯ 2-3 ಬಸ್‌ಗಳು ಗ್ಯಾರೇಜ್‌ ಸೇರುತ್ತಿವೆ.

admin

2975 ಕೆಪಿಟಿಸಿಎಲ್‌ ಹುದ್ದೆ, ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನವೆಂಬರ್ 20 ರವರೆಗೆ ಅರ್ಜಿ ಸಲ್ಲಿಸಬಹುದು ಅಪ್ಲಿಕೇಶನ್‌ ಶುಲ್ಕ ವಿವರ.!

admin

Leave a Comment