ಅಪರಾಧ ಕರ್ನಾಟಕ ಸುದ್ದಿ ಸುದ್ದಿಗಳು ಸ್ಥಳೀಯ ಹುಬ್ಬಳ್ಳಿ-ಧಾರವಾಡಮಹಾನಗರ ಪಾಲಿಕೆ ಅಧಿಕಾರಿಗಳೇ ಎಚ್ಚರ! ಮಧ್ಯಾಹ್ನದ ಒಂದು ಗಂಟೆ ಆದರೂ ಹುಬ್ಬಳ್ಳಿಯ ದಾಜಿಬಾನ್ ಪೇಟ್ ದಾರಿ ದೀಪಗಳು ಉರಿಯುತ್ತಿವೆ.! by adminSeptember 20, 2023September 20, 20230545 ಗ್ರಹ ಜ್ಯೋತಿ ಕೊಟ್ಟಿರೋದು ಮನೆಗೆ, ಬಡವರಿಗೆ. ದಾರಿ ದೀಪಗಳು ಮಧ್ಯಾಹ್ನದ ವೇಳೆಯಲ್ಲಿ ಉರಿಯುತ್ತಿದ್ದರೆ ಇದಕ್ಕೆ ಹೊಣೆ ಯಾರು? ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಎಚ್ಚೆತ್ತು ಕೊಳ್ಳದಿದ್ದಲ್ಲಿ ಇವರ ಮೇಲೆ ಕ್ರಮ ಜರುಗಿಸಬೇಕು ಎಂಬ ಸಾರ್ವಜನಿಕರ ಆಗ್ರಹವಾಗಿದೆ. Share