August 4, 2026
Startv News | Hubli | Kannada News
ಅಪರಾಧ ಸ್ಥಳೀಯ ಹುಬ್ಬಳ್ಳಿ-ಧಾರವಾಡ

ಧಾರವಾಡ: ನಡು ರಸ್ತೆಯಲ್ಲಿ ಆಸ್ತಿಯ ವಿಚಾರವಾಗಿ ಭೀಕರ ಕೊಲೆ!

ಧಾರವಾಡ: ಮರಾಠ ಕಾಲೋನಿಯ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಫಕೀರಪ್ಪ ಕೊಲೆಯಾದ ವ್ಯಕ್ತಿಯಾಗಿದ್ದು ಧಾರವಾಡದ ಹೆಬ್ಬಳ್ಳಿ ಗ್ರಾಮದ ನಿವಾಸಿಯಾಗಿದ್ದು ಆಸ್ತಿ ವಿಚಾರಕ್ಕೆ ಅವರ ಅಣ್ಣ ತಮ್ಮಂದಿರರು ಹತ್ಯೆಯನ್ನು ಮಾಡಿದ್ದಾರೆ ಎನ್ನಲಾಗಿದೆ. ರಸ್ತೆಯಲ್ಲಿ ಕಲ್ಲು ಮತ್ತು ಮಾರಕಾಸ್ತ್ರಗಳಿಂದ ಹಲ್ಲೆಯನ್ನು ಮಾಡಿ ಭೀಕರವಾಗಿ ಕೊಲೆಯನ್ನು ಮಾಡಲಾಗಿದ್ದು, ವಿಚಾರವನ್ನು ತಿಳಿದ ಧಾರವಾಡದ ಉಪನಗರ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿ ಈ ಕುರಿತಂತೆ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಜಾಲವನ್ನು ಬೀಸಿದ್ದು ಕೊಲೆಗೆ ನಿಖರವಾದ ಕಾರಣವನ್ನು ಹುಡುಕುತ್ತಿದ್ದಾರೆ.

Share

Related posts

ಹುಬ್ಬಳ್ಳಿ: ಶ್ರೀ ಸಂತೋಷ್ ಲಾಡ್ ಅವರಿಗೆ ಮುಗಿಲು ಮುಟ್ಟುವಂತಹ ಹೂವಿನ ಹಾರದೊಂದಿಗೆ, ಕುದುರೆ ಸವಾರಿಯನ್ನ ಆಯೋಜಿಸಿ, ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯೋತ್ಸವದ ಕಾರ್ಯಕ್ರಮ!

admin

ಮಾನವೀಯತೆ ಮೆರೆದ ಆಟೋ ಚಾಲಕ ಹಿಂತಿರುಗಿಸಿದ ಲ್ಯಾಪ್ಟಾಪ್ LAPTOP BAG. ಮಿಶ್ರೀಕೋಟಿ ಹಳ್ಳಿಯ ಚಂದ್ರಕಾಂತ್.!

admin

ಹುಬ್ಬಳ್ಳಿ: ಅರ್ಬಾಜಖಾನ್, ಅಮೀಷಾ ಪಟೇಲ್ – ನ್ಯಾಷನಲ್ ಪ್ರೆಸ್ಟೀಜ್ ಅವಾಡ್ರ್ಸ್‍ನ್ನು ಸ್ವರ್ಣ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ವಿಎಸ್‍ವಿ ಪ್ರಸಾದ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

admin

Leave a Comment