Startv News | Hubli | Kannada News
ಅಪರಾಧ ಕರ್ನಾಟಕ ಸುದ್ದಿ ರಾಜಕೀಯ ಸುದ್ದಿಗಳು ಸ್ಥಳೀಯ ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕ.ರ.ವೇ ಪ್ರವೀಣ್ ಶೆಟ್ಟಿ ಬಣ ದಿಂದ ಪ್ರತಿಭಟನೆ! ಹು-ಧಾ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬೇಕೆಂದು ಆಗ್ರಹ!

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ದಿಂದ ಪ್ರತಿಭಟನೆ. ಹುಬ್ಬಳ್ಳಿ-ಧಾರವಾಡ ದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ.

ಹು-ಧಾ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬೇಕೆಂದು ಆಗ್ರಹ. ನೇಹಾ ಹಿರೇಮಠ ಹಾಗೂ ಅಂಜಲಿ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ!

ನಗರದಲ್ಲಿ ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹಿಸಿ ಪ್ರತಿಭಟನೆ. ಹು-ಧಾ ಅವಳಿ ನಗರಕ್ಕೆ ಐ. ಜಿ ಕೆಡರ್ ಅಧಿಕಾರಿಯನ್ನು ಕಮಿಷನರ್ ಮಾಡಬೇಕೆಂದು ಆಗ್ರಹ.

ಹು-ಧಾ ಪೊಲೀಸ್ ಕಮಿಷನರ್ ವರ್ಗಾವಣೆಗೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ.

Share

Related posts

BREAKING : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ʻಲೀಲಾರಾಮ್ ಭೋಜ್ವಾನಿʼ ವಿಧಿವಶ |

admin

8 ವರ್ಷ ದಿಂದ ವೈದ್ಯರಿಂದ ಆಗದ ಕೆಲಸ ಸಾಮಾನ್ಯ ವ್ಯಕ್ತಿಯಿಂದ ಚಿಕಿತ್ಸೆ.! ಅವರೇ ತೌಸಿಫ್ ಪೀ ಟಿ.. ಏನಿದು ಅದ್ಭುತ ಪವಾಡ .?

admin

ಧಾರವಾಡ್ ಮೋತಿ ಬಜಾರ್ ಮಣಕಿಲ್ಲಾದಲ್ಲಿ ಹೊಸ ಮಾರ್ಕೆಟ್ ಆರಂಭ. ರಂಜಾನ್ & ಯುಗಾದಿ ಪ್ರಯುಕ್ತ ಹಿಂದೂ ಮುಸ್ಲಿಮರ ಬಾಂಧವ್ಯ! Complete Video

admin

Leave a Comment