August 4, 2026
Startv News | Hubli | Kannada News
ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು ಸ್ಥಳೀಯ ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರ ಸಲಹೆಯ್ ಮೇರೆಗೆ ಟೌನ್ ಪೊಲೀಸ್ ಠಾಣೆಯ ಅಧಿಕಾರಿ ಸಿಪಿಐ ಮೊಹಮ್ಮದ್ ರಫೀಕ್ ಅವರ್ ಕರ್ತವ್ಯಕ್ಕೆ ಒಂದು ಸಲಾಂ!

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರು ಪಾದಚಾರಿ ರಸ್ತೆ ಬದಿ ಕೂತಿದ್ದ ಬಡವನ ಕುಂದು ಕೊರತೆಯನ್ನು ಕಂಡು ಟೌನ್ ಪೊಲೀಸ್ ಠಾಣೆಯ ಸಿಪಿಐ ಮೊಹಮ್ಮದ್ ರಫೀಕ್ ಅವರಿಗೆ ಸಲಹೆ ನೀಡಿದ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಂದ ಬಡವನಿಗೆ ಸಹಾಯ ಒದಗಿ ಬಂದಿದೆ.

ಇವತ್ತು ಸಂಜೆ ಪೆಟ್ರೋಲಿಂಗ್ ಸಮಯದಲ್ಲಿ ಟೌನ್ ಪೊಲೀಸ್ ಠಾಣೆಯ ಸಿಪಿಐ ಮೊಹಮ್ಮದ್ ರಫೀಕ್ ಅವರು ಹಾಗೂ ಸೌತ್ ಟ್ರಾಫಿಕ್ ಪೊಲೀಸ್ ಅಧಿಕಾರಿ ಆರ್ ಎಚ್ ನದಾಫ್ ಅವರು ಕಮಿಷನರ್ ಎನ್ ಶಶಿಕುಮಾರ್ ಅವರ್ ಸಲಹೆ ದ್ ಮೇರೆಗೆ ರಸ್ತೆ ಬದಿ ಕೂತಿದ್ದ ಬಡವನ ಕೊಂದು ಕೊರತೆಯನ್ನು ಹೇರ್ ಕಟ್, ಬಟ್ಟೆ, ಒಳ್ಳೆ ಊಟ ಹಾಗೂ ಕೆಲಸ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Share

Related posts

ಹುಬ್ಬಳ್ಳಿ-ಧಾರವಾಡದಲ್ಲಿ ಬಿಆರ್‌ಟಿಎಸ್‌ ಸೂಕ್ತ ನಿರ್ವಹಣೆ ಇಲ್ಲದೇ ಬಸ್‌ಗಳಿಗೆ ಬಿಡಿ ಭಾಗಗಳ ಕೊರತೆ, ನಿತ್ಯ 2-3 ಬಸ್‌ಗಳು ಗ್ಯಾರೇಜ್‌ ಸೇರುತ್ತಿವೆ.

admin

ಹುಬ್ಬಳ್ಳಿ-ಧಾರವಾಡದ ರೌಡಿಶೀಟರ್‌ಗಳ ದಂಡು, ಇಷ್ಟು ಮಂದಿ ರೌಡಿಗಳು ಒಂದೇ ಸ್ಥಳದಲ್ಲಿ..? ರೌಡಿಗಳೆಲ್ಲ ಕೈ ಕಟ್‌, ಬಾಯಿ ಮುಚ್‌.!

admin

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕ ಅಮಾನತು..!

admin

Leave a Comment