August 3, 2026
Startv News | Hubli | Kannada News
ಅಪರಾಧ ಕರ್ನಾಟಕ ಸುದ್ದಿ ಸ್ಥಳೀಯ ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಅಣ್ಣ ತಮ್ಮನ ಮಧ್ಯ ಜಗಳ, ಅಣ್ಣನಿಗೆ ಚಾಕುವಿನಿಂದ ಇರಿದ ತಮ್ಮ.!

ಹುಬ್ಬಳ್ಳಿಯಲ್ಲಿ ಅಣ್ಣ ತಮ್ಮಂದಿರ ನಡುವೆ ಗಲಾಟೆಯಾಗಿ ಮಧ್ಯ ಪಾನದ ಅಮಲಿನಲ್ಲಿ ಪ್ರದೀಪ್ ಪೂಜಾರ್ ಎಂಬ ವ್ಯಕ್ತಿ ತನ್ನ ಸ್ವಂತ ಅಣ್ಣನೊಂದಿಗೆ ವಾಗ್ವಾದ ಮಾಡಿ ಚಾಕುವಿನಿಂದ ಗಂಭೀರ ಗಾಯಗೊಳಿಸಿದ ಪ್ರಕರಣ ಶಿವಶಂಕರ್ ಕಾಣೆಯಲ್ಲಿ ಗುರುವಾರ ನಡೆದಿದೆ.

ಮಲ್ಲೇಶ್ ಪೂಜಾರಿ ಎಂಬ ವ್ಯಕ್ತಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗೆ ಕೆಎಂಸಿಆರಐ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮನಾದ ಪ್ರದೀಪ್ ಪೂಜಾರ್ ಅಣ್ಣನಾದ ಮಲ್ಲೇಶ್ ಪೂಜಾರ್ ನಿಗೇ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದೆವರೆದಿದೆ.

Share

Related posts

ಹುಬ್ಬಳ್ಳಿಯ ಟೌನ್ ಪೊಲೀಸ್ ಠಾಣೆ ಎದುರಿಗೆ ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರ ಬೃಹತ್ ಪ್ರತಿಭಟನೆ.! ಪೂರ್ತಿ ವಿಡಿಯೋ ನೋಡಿ.

admin

KSET Exam: ಕೆ ಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

admin

ಹುಬ್ಬಳ್ಳಿ:18 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಅಪರಾಧಿಯನ್ನ್ ಶಹರ್ ಪೊಲೀಸರು ಪತ್ತೆ ಹಚ್ಚಿ ಬಂಧಿಸಲು ಯಶಸ್ವಿಯಾಗಿದ್ದಾರೆ.

admin

Leave a Comment